ಡಾ ರಾಜ್ ಕುಮಾರ್ ಕನಸು ನನಸು ಮಾಡಿದ ಕಲಾವಿದರು | Filmibeat Kannada
2018-02-08 1 Dailymotion
ರಾಜ್ ಕುಮಾರ್ ಅವರ ಕನಸು ಇಂದು ನೆರವೇರಿದೆ . ಕರ್ನಾಟಕ ಚಲನಚಿತ್ರ ಕಲಾವಿದರ ಸಂಘಕ್ಕೆ ಪ್ರತ್ಯೇಕ ಕಟ್ಟಡ ಬೇಕು ಎನ್ನುವ ಬಹುದಿನದ ಕನಸು ಇಂದು ನನಸಾಗಿದೆ. ಬಹಳ ವರ್ಷಗಳಿಂದ ಪಟ್ಟಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಸಿ ಎಂ ಸಿದ್ದರಾಮಯ್ಯ ಅವರು ನೂತನ ಕಟ್ಟಡವನ್ನ ಉದ್ಘಾಟನೆ ಮಾಡಿದ್ದಾರೆ.
Download Instagram Videos
Quickly and easily download Instagram videos with our free tool.