ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿದರೆ ಧರ್ಮಯುದ್ಧ | Oneindia Kananda
2018-03-19 930 Dailymotion
ಬೆಂಗಳೂರು, ಮಾರ್ಚ್ 19: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ಮಹತ್ವದ ಸಭೆ ನಡೆಯುತ್ತಿದೆ. ಇಂದಿನ ತೀರ್ಮಾನವು ಬಹಳ ಮುಖ್ಯವಾಗಿದ್ದು, ಇಲ್ಲಿ ತೆಗೆದುಕೊಳ್ಳುವ ನಿರ್ಧಾರ ಲಿಂಗಾಯತ ಸಮಾಜದ ಮುಂದಿನ ದಾರಿಯನ್ನು ಸ್ಪಷ್ಟಪಡಿಸಲಿದೆ.
Download Instagram Videos
Quickly and easily download Instagram videos with our free tool.