Random Video

ಭಂಡಾರಿ ಸಹೋದರರ ಎಡವಟ್ಟು : ಜಗ್ಗೇಶ್ ಕಡೆಯಿಂದ ಬಂದ ಒಂದು ಟ್ವೀಟ್ | Filmibeat Kannada

2018-04-03 2,744 Dailymotion

''ರಾಜರಥ' ಸಿನಿಮಾ ನೋಡದ ಪ್ರೇಕ್ಷಕರಿಗೆ 'ಕಚಡ ನನ್ ಮಕ್ಳು'' ಎಂದಿದ್ದ ಭಂಡಾರಿ ಸಹೋದರರ ಮಾತು ಕೇಳಿ ಸಾಕಷ್ಟು ಜನರು ಕೆಂಡಾಮಂಡಲವಾಗಿದ್ದಾರೆ. ಜೊತೆಗೆ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಸಹ ಭಂಡಾರಿ ಬ್ರದರ್ಸ್ ಗೆ ಎಚ್ಚರಿಕೆ ನೀಡಿದ್ದರು. ಇದೀಗ ಈ ಘಟನೆ ಬಗ್ಗೆ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದಾರೆ

Rajaratha kannada movie controversy : Actor Jaggesh requested kannadigas to forgive Nirup Bhandari and Anup Bhandari.