''ರಾಜರಥ' ಸಿನಿಮಾ ನೋಡದ ಪ್ರೇಕ್ಷಕರಿಗೆ 'ಕಚಡ ನನ್ ಮಕ್ಳು'' ಎಂದಿದ್ದ ಭಂಡಾರಿ ಸಹೋದರರ ಮಾತು ಕೇಳಿ ಸಾಕಷ್ಟು ಜನರು ಕೆಂಡಾಮಂಡಲವಾಗಿದ್ದಾರೆ. ಜೊತೆಗೆ ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು ಸಹ ಭಂಡಾರಿ ಬ್ರದರ್ಸ್ ಗೆ ಎಚ್ಚರಿಕೆ ನೀಡಿದ್ದರು. ಇದೀಗ ಈ ಘಟನೆ ಬಗ್ಗೆ ನಟ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದಾರೆ
Rajaratha kannada movie controversy : Actor Jaggesh requested kannadigas to forgive Nirup Bhandari and Anup Bhandari.