ಬೆಂಗಳೂರಿನಲ್ಲಿ ಡಿ ಕೆ ಸುರೇಶ್ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಸ್ಪೋಟಕ ಮಾಹಿತಿ
2018-05-31 653 Dailymotion
ಕೇಂದ್ರದ ಕೆಲವು ಬಿಜೆಪಿ ನಾಯಕರ ಷಡ್ಯಂತ್ರದಿಂದಾಗಿ 3- 4 ದಿನಗಳಲ್ಲಿ ನನ್ನ ಮೇಲೆ ಮತ್ತು ಡಿ ಕೆ ಶಿವಕುಮಾರ್ ಅವರ ಮೇಲೆ ED(ಜಾರಿ ನಿರ್ದೇಶಾಲಯ) ದಾಳಿ ನಡೆಸಲು ಸಿಬಿಐ ವಸರ್ಚ್ ವಾರೆಂಟ್ ನೀಡಿದೆ ಎಂಬ ಮಾಹಿತಿಗಳು ಬಲ್ಲ ಮೂಲಗಳಿಂದ ನಮಗೆ ಲಭ್ಯವಾಗಿದೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.
Download Instagram Videos
Quickly and easily download Instagram videos with our free tool.