Random Video

ಮೈಸೂರು ಮೃಗಾಲಯದ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್

2018-05-31 434 Dailymotion

ಪ್ರಾಣಿಗಳೆಂದರೆ ಅತಿ ಹೆಚ್ಚು ಇಷ್ಟ ಪಡುವ ನಟರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು. ಕಾಡು ಹಾಗೂ ವನ್ಯಜೀವಿಗಳ ಬಗ್ಗೆ ಅಪಾರ ಪ್ರೀತಿ ತೋರುವ 'ದಾಸ' ದರ್ಶನ್ ಅರಣ್ಯ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿದ್ದು, ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣೆಯ ಸಂದೇಶ ಸಾರುವ ಸಾರಥಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.