ನುಡಿದಂತೆ ನಡೆದಿದ್ದಾರೆ ಹಿರಿಯೂರಿನ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್
2018-06-20 1 Dailymotion
ಚುನಾವಣೆಯ ಪೂರ್ವದಲ್ಲಿ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವುದಾಗಿ ಹೇಳಿದ ಹಿರಿಯೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅದರಂತೆಯೇ ಮೊದಲನೇ ಬಾರಿಗೆ ಪಟ್ರೆಹಳ್ಳಿಯಲ್ಲಿ ಕುಡಿಯುವ ನೀರಿಗೆ ಬೋರ್ ವೆಲ್ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಿದರು.
Download Instagram Videos
Quickly and easily download Instagram videos with our free tool.