Random Video

Ramanagara By-elections 2018 : ರಾಮನಗರದಲ್ಲಿ ಜೆಡಿಎಸ್ ಗೆ ಗೆಲುವು ಎಂದ ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ

2018-10-23 1 Dailymotion

Magadi former MLA and Congress leader H.C.Balakrishna said that he will not campaign for Ramanagara by election scheduled on November 3, 2018. JD(S) leader not invited him for campaign.

'ರಾಮನಗರ ಉಪ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ. ಅದರ ಅವಶ್ಯಕತೆಯೂ ಅವರಿಗೆ ಇಲ್ಲ ಎನಿಸುತ್ತದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ವೈಯಕ್ತಿಕ ಅಭಿಪ್ರಾಯ ಹೇಳುವ ಸ್ಥಿತಿಯಲ್ಲಿ ಇಲ್ಲ. ಅದನ್ನು ಪಕ್ಷದ ವೇದಿಕೆಯಲ್ಲಿ ಹೇಳಿದ್ದೇನೆ' ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.