Lok Sabha Elections 2019: ದೇಶದ ಫಲಿತಾಂಶ ಬೇರೆ, ಮಂಡ್ಯದ ಫಲಿತಾಂಶವೇ ಬೇರೆ:ಚಲುವರಾಯಸ್ವಾಮಿ | Oneindia Kannada
2019-04-29 5 Dailymotion
'ದೇಶದ ಫಲಿತಾಂಶ ಬೇರೆ, ಮಂಡ್ಯದ ಫಲಿತಾಂಶವೇ ಬೇರೆ. ಜಿಲ್ಲೆಯ ಜನರು ಈಗಾಗಲೇ ತಮ್ಮ ತೀರ್ಪು ನೀಡಿದ್ದಾರೆ. ಎಲ್ಲವೂ ಮತಯಂತ್ರ ಸೇರಿದೆ, ಮೇ 23ರ ತನಕ ಕಾಯೋಣ' ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಹೇಳಿದರು.
Download Instagram Videos
Quickly and easily download Instagram videos with our free tool.