Random Video

Karnataka Flood: ಪ್ರವಾಹದಿಂದ 6 ಸಾವಿರ ಕೋಟಿ ನಷ್ಟ: ಯಡಿಯೂರಪ್ಪ/B. S. Yeddyurappa

2019-08-10 563 Dailymotion

Chief Minister BS Yediyurappa said that, 1,024 villages in 80 taluks were hit by flood.
ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದ್ದು, ಜನರ ರಕ್ಷಣೆಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.