Random Video

ಕನಕಪುರ ಕ್ಷೇತ್ರದ ಯೋಗಕ್ಷೇಮ ನೋಡಲು ಬಂದ ಡಿಕೆಶಿ ಹೇಳಿದ್ದೇನು?

2019-08-14 1 Dailymotion

ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ದಿವಸಕ್ಕೆ (ತಿಥಿ) ಹೋಗಿ ಬರ್ತೀವಿ" ಎಂದು ಪ್ರತಿಕ್ರಿಯಿಸಿದ್ದಾರೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್. ಅನರ್ಹ ಶಾಸಕ ಎಚ್.ವಿಶ್ವನಾಥ್ ಫೋನ್ ಕದ್ದಾಲಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ರೀತಿ ಮಾತನಾಡಿದರು.

The BJP is building grave for disqualified" said former minister DK Shivakumar in kanakapura