Random Video

ಜನರ ಜೀವದ ಜೊತೆ ಚೆಲ್ಲಾಟವಾಡೋದನ್ನು ನಿಲ್ಲಿಸಿ ಎಂದು ಸರ್ಕಾರಕ್ಕೆ‌ ಎಚ್ಚರಿಸಿದ ಎಚ್ ಡಿಕೆ | HD KumarSwamy

2020-06-23 502 Dailymotion

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದು, ಕೇವಲ ಕೆಲವು ಪ್ರದೇಶಗಳಲ್ಲಿ ಲಾಕ್‌ಡೌನ್ ಮಾಡಿದರೆ ಪ್ರಯೋಜನವಿಲ್ಲ ಸುಮಾರು 20 ದಿನವಾದರೂ ಸಂಪೂರ್ಣ ಲಾಕ್‌ಡೌನ್ ಮಾಡಲೇಬೇಕು, ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ. ಈ ಕುರಿತು ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

Former Chief Minister HD Kumaraswamy Tweeted that Lockdown in certain Bengaluru areas is not usefull but it should be a full lockdown for at least 20 days, otherwise Bengaluru will not become another Brazil