ಕೊರೊನಾದಿಂದ ಜನ ಸಾಯ್ತಿಲ್ಲ ಸರ್ಕಾರದ ವ್ಯವಸ್ಥೆಯಿಂದ ಜನ ಸಾಯ್ತಿದ್ದಾರೆ | Oneindia Kannada
2021-04-26 14,910 Dailymotion
ಕೊರೊನಾ ವೈರಸ್ ಹಾವಳಿಯಿಂದ ಇಡೀ ದೇಶದ ಪರಿಸ್ಥಿತಿ ಗಂಭೀರವಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸರ್ಕಾರವೇ ಕಾರಣ ಅಂತ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಆರೋಪ ಮಾಡಿದ್ದಾರೆ.
Download Instagram Videos
Quickly and easily download Instagram videos with our free tool.