Random Video

ಕೋವಿಡ್ ಸಾವು, ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ | Oneindia Kannada

2021-04-29 133 Dailymotion

ಸರ್ಕಾರ ಕೊರೊನಾ ಇಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು

Leader of Opposition Siddaramaiah alleged that the Karnataka government and BBMP showing false numbers about COVID-related death.