Random Video

ಮೇಕೆದಾಟು ಪಾದಯಾತ್ರೆಗೆ ಶಿವಣ್ಣ ಬರದೆ ಇರೋದಕ್ಕೆ ಕಾರಣ ಕೊಟ್ಟ ಬಾಮೈದ ಮಧು ಬಂಗಾರಪ್ಪ

2022-01-11 29 Dailymotion

ಮೇಕೆದಾಟು ಪಾದಯಾತ್ರೆಗೆ ಕನ್ನಡ ಹಲವು ತಾರೆಯರು ಮತ್ತು ಕರ್ನಾಟಕ ವಾಣಿಜ್ಯ ಮಂಡಳಿಗೆ ಆಹ್ವಾನ ನೀಡಲಾಗಿದೆ. ಹಲವು ಕನ್ನಡ ಸಿನಿಮಾ ತಾರೆಯರು ಈ ಪಾದಯಾತ್ರೆಯಲ್ಲಿ ಭಾಗಿ ಆಗುವ ಸಾಧ್ಯತೆ ಕೂಡ ಇದೆ. ಈಗಾಗಲೇ ಸಾಧುಕೋಕಿಲ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡು, ಕೊನೆ ತನಕ ಇರುತ್ತೇನೆ, ಇದು ಕಲಾವಿದರ ಕರ್ತವ್ಯ ಎಂದಿದ್ದಾರೆ.

Madhu Bangarappa explains why Shivarajkumar did not take part in Mekedatu Padayatra