ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ ಇದ್ದರೆ, ಧಮ್ ಇದ್ದರೆ ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಿರುವ ಮೀಸಲಾತಿ ಕಿತ್ತು ಹಾಕುತ್ತೇವೆ ಎಂಬುದಾಗಿ ಮತ್ತೊಮ್ಮೆ ಹೇಳಲಿ ನೋಡೋಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸವಾಲು ಹಾಕಿದ್ದಾರೆ.
#DKShivakumar #Congress #BJP #BasavarajaBommai #Lingayats #Okkaligas #Karnataka
~HT.162~ED.34~PR.160~