"ಬಿಜೆಪಿ ಸಾಲಮನ್ನಾ ಮಾಡ್ತೀವಿ ಅಂದ್ರು, ಮಾಡಿದ್ರಾ.."► "ಲೂಟಿ, ಭ್ರಷ್ಟಾಚಾರ ಮಾಡಿ ರಾಜ್ಯಕ್ಕೆ ಕೆಟ್ಟ ಹೆಸರು ತಂದವರು.." ► ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ#varthabharati #siddaramaiah #bjp #bengaluru #congressguarantee