ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆ ಬಿಬಿಎಂಪಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು: ಸಚಿವ ಜಿ. ಪರಮೇಶ್ವರ್
2025-05-19 11 Dailymotion
ತಡರಾತ್ರಿ ಸುರಿದ ಮಳೆಗೆ ಬೆಂಗಳೂರು ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮೇಲೆ ಅಸಮಾಧಾನಗೊಂಡಿದ್ದಾರೆ.