ಕುಂಭಮೇಳದಲ್ಲಿ ಕಾಲ್ತುಳಿತದಿಂದ ಜನ ಸಾವನ್ನಪ್ಪಿದಾಗ ಹೆಚ್ಡಿಕೆಯವರು ಮೋದಿ ರಾಜೀನಾಮೆ ಕೇಳಿದ್ರಾ: ಸಿಎಂ ಸಿದ್ದರಾಮಯ್ಯ ಪ್ರಶ್ನೆ
2025-06-09 1 Dailymotion
ಕುಂಭಮೇಳದ ಕಾಲ್ತುಳಿತದಲ್ಲಿ ಜನ ಸಾವನ್ನಪ್ಪಿದಾಗ ಪ್ರಧಾನಿ ಮೋದಿ ರಾಜೀನಾಮೆಯನ್ನು ಕುಮಾರಸ್ವಾಮಿ ಮತ್ತು ಬಿಜೆಪಿಯವರು ಕೇಳಿದ್ದರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.