Random Video

ಜಾತಿ ಗಣತಿ ವಿರೋಧಿಸಿದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಪ್ರಶ್ನೆ

2025-06-11 4 Dailymotion

ಎಲ್ಲಾ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳಿವಳಿಕೆ ನೀಡಿ, ಜಾತಿ ಗಣತಿಯ ಮರು ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.