Random Video

ದೇವರ ನಾಡಿನಲ್ಲಿ ದಾಸನ ಭಕ್ತಿಭಾವ! ದಾಸನ ದಿಢೀರ್ ಭಕ್ತಿಗೆ ಇದೇ ಕಾರಣ?

2025-06-20 1,697 Dailymotion

ದರ್ಶನ್ ಜಾಮೀನು ಸಿಕ್ಕು ಹೊರಬಂದ ನಂತರ ಸಿಕ್ಕಾಪಟ್ಟೆ  ದೈವಭಕ್ತನಾಗಿ ಬದಲಾಗಿದ್ದಾರೆ. ಅದ್ರಲ್ಲೂ ದೇವರ ನಾಡು ಕೇರಳದ ಪ್ರಸಿದ್ದ ದೇಗುಲಗಳಿಗೆ ಪದೇ ಪದೇ ಭೇಟಿ ಕೊಡ್ತಾ ಇದ್ದಾರೆ. ಹಿಂದೆ ಭದ್ರಕಾಳಿ ಸನ್ನಿಧಿಗೆ ಹೋದವರು ಈಗ ಮಹಾದೇವನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ದಾಸನ ಈ ದಿಢೀರ್ ಭಕ್ತಿಭಾವದ ಹಿಂದಿನ ರಹಸ್ಯ ಏನು..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ.