Random Video

ದೇವನಹಳ್ಳಿ ಭೂಸ್ವಾಧೀನ ವಿರೋಧಿಸಿ ಸಿಎಂ ನಿವಾಸಕ್ಕೆ ಮೆರವಣಿಗೆ: ಕಾಂಗ್ರೆಸ್ ಸರ್ಕಾರದ ಯೂಟರ್ನ್ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

2025-06-26 2 Dailymotion

ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ 24 ಗಂಟೆಗಳ ಕಾಲಾವಕಾಶ ನೀಡಿದ್ದು, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದರು